ಎಣ್ಮೂರು: ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯಲ್ಲಿ ದೀಪಾವಳಿ ಆಚರಣೆ

0

ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯಲ್ಲಿ ದೀಪಾವಳಿ ಆಚರಣೆಯ ಪ್ರಯುಕ್ತ ಬಲಿಯೇಂದ್ರ ಪೂಜೆ, ತಂಬಿಲ ಸೇವೆ, ದರ್ಶನ ಸೇವೆ, ಪ್ರಸಾದ ವಿತರಣೆ, ಅನ್ನಸಂಪರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ಅನುವಂಶಿಕ ಆಡಳ್ತೆದಾರ ಕಟ್ಟಬೀಡು ರಾಮಕೃಷ್ಣ ಶೆಟ್ಟಿ, ರಘುನಾಥ ರೈ ಅಲೆಂಗಾರ ಜಗನ್ನಾಥ ರೈ ಕುಲೈತ್ತೋಡಿ, ಎನ್.ಜಿ. ಲೋಕನಾಥ ರೈ ಎಣ್ಮೂರು, ನ್ಯಾಯವಾದಿ ಕಟ್ಟಬೀಡು ರಾಮಕೃಷ್ಣ ಶೆಟ್ಟಿ, ಊರ ಹಾಗೂ ಪರಊರ ಭಕ್ತಾದಿಗಳು ಪುಸಿತರಿದ್ದರು.