ಕೊ.ಸಂಪಾಜೆ: ಶಾಸಕ ಪೊನ್ನಣ್ಣ ಅವರಿಂದ ಕಲ್ಯಾಳ ರಸ್ತೆಗೆ ಗುದ್ದಲಿಪೂಜೆ

0

ಕೊಡಗು ಸಂಪಾಜೆ ಗ್ರಾಮದ ಕಲ್ಯಾಳ ರಸ್ತೆಗೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ನ.15ರಂದು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೊಡಗು ಸಂಪಾಜೆ ಹಾಗೂ ಕೊಯನಾಡು ಭಾಗದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.