ಪರಿವಾರಕಾನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಪರಿವಾರಕಾನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ನ 25 ರಂದು ಆಚರಿಸಲಾಯಿತು. ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಕವಿತಾರವರು ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಅಧ್ಯಕ್ಷರಾದ ಬಾಪೂ ಸಾಹೇಬ್, ರೋಟರಿ ಗ್ರಾಮೀಣ ದಳ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ, ರೋಟರಿ ಚೇರ್ ಮೆನ್ ಭಾಸ್ಕರ್ ನಾಯರ್, ಪ್ರಭಾಕರ್ ನಾಯರ್ ಸಿ. ಎಚ್, ಬಾಲವಿಕಾಸ ಸಮಿತಿ ಸದಸ್ಯರು, ಮಕ್ಕಳ ಪೋಷಕರು, ಮಹಿಳಾ ಮಂಡಲದ ಸದಸ್ಯರು ಆದ ಕಾರ್ಯಕರ್ತೆ ಶ್ರೀಮತಿ ದೇವಕಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸರಸ್ವತಿ ಸ್ವಾಗತಿಸಿ. ಪರಿವಾರಕಾನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನವೆಂಬರ್ 25 ರಂದು ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷ ಶ್ರೀಮತಿ ಕವಿತಾರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಬಾಲವಿಕಾಸ ಸಮಿತಿ ಅಧ್ಯಕ್ಷ ಶ್ರೀಮತಿ ಕವಿತಾ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೇ ಶ್ರೀಮತಿ ಕವಿತಾ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಅಧ್ಯಕ್ಷರಾದ ಶ್ರೀ ಬಾಪೂ ಸಾಹೇಬ್, ರೋಟರಿ ಗ್ರಾಮೀಣ ದಳ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ, ರೋಟರಿ ಚೇರ್ ಮೆನ್ ಶ್ರೀ ಭಾಸ್ಕರ್ ನಾಯರ್, ಶ್ರೀ ಪ್ರಭಾಕರ್ ನಾಯರ್ ಸಿ. ಎಚ್, ಬಾಲವಿಕಾಸ ಸಮಿತಿ ಸದಸ್ಯರು, ಮಕ್ಕಳ ಪೋಷಕರು, ಮಹಿಳಾ ಮಂಡಲದ ಸದಸ್ಯರು ಆದ ಕಾರ್ಯಕರ್ತೆ ಶ್ರೀಮತಿ ದೇವಕಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸರಸ್ವತಿ ಸ್ವಾಗತಿಸಿ. ಮಂಜು ಇ. ಪಿ. ವಂದಿಸಿದರು. ಅಂಗನವಾಡಿ ಸಹಾಯಕ ಸರೋಜಿನಿ ಸಹಕರಿಸಿದರು.