ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಅಧಿಕಾರ ಸ್ವೀಕಾರ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅವಧಿ ಮುಗಿದಿದ್ದು, ಪ್ರಸ್ತುತ ಆಡಳಿತಾಧಿಕಾರಿಗಳ ನೇಮಕಗೊಂಡಿದ್ದು, ಜಾಲ್ಸೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ. ಅವರು ಡಿ‌.4ರಂದು ಅಧಿಕಾರ ಸ್ವೀಕರಿಸಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಅವರು ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಶರತ್ ಅಡ್ಕಾರು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಚಂದ್ರಶೇಖರ ನೆಕ್ರಾಜೆ, ಜಯಪ್ರಕಾಶ್ ಕೊಡೆಂಚಿಕಾರ್, ಚೆನ್ನಪ್ಪ ಅಡ್ಕಾರು, ಗೋಪಾಲ ಕಾನ ಅಡ್ಕಾರು, ಶ್ರೀಮತಿ ಶೋಭಾ ಶರತ್ ಅಡ್ಕಾರು, ದೇವಸ್ಥಾನದ ಪ್ರಧಾನ ಅರ್ಚಕ ಶ್ರೀವರ ಭಟ್ ಉಪಸ್ಥಿತರಿದ್ದರು.

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅವಧಿ ಮುಗಿದಿದ್ದು, ಪ್ರಸ್ತುತ ಆಡಳಿತಾಧಿಕಾರಿಗಳ ನೇಮಕಗೊಂಡಿದ್ದು, ಜಾಲ್ಸೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ. ಅವರು ಡಿ‌.4ರಂದು ಅಧಿಕಾರ ಸ್ವೀಕರಿಸಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಅವರು ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಶರತ್ ಅಡ್ಕಾರು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಚಂದ್ರಶೇಖರ ನೆಕ್ರಾಜೆ, ಜಯಪ್ರಕಾಶ್ ಕೊಡೆಂಚಿಕಾರ್, ಚೆನ್ನಪ್ಪ ಅಡ್ಕಾರು, ಗೋಪಾಲ ಕಾನ ಅಡ್ಕಾರು, ಶ್ರೀಮತಿ ಶೋಭಾ ಶರತ್ ಅಡ್ಕಾರು, ದೇವಸ್ಥಾನದ ಪ್ರಧಾನ ಅರ್ಚಕ ಶ್ರೀವರ ಭಟ್ ಉಪಸ್ಥಿತರಿದ್ದರು.