ಸುಳ್ಯ ತಾಲೂಕು ಯಾದವ ಸಮಾವೇಶ -2023 ಆಮಂತ್ರಣ ಪತ್ರಿಕೆ ಬಿಡುಗಡೆ

0

ಸುಳ್ಯ ತಾಲೂಕು ಯಾದವ ಸಮಾವೇಶ -2023 ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಡಿ.25ರಂದು ಜರುಗಲಿದ್ದು, ಯಾದವ ಕ್ರೀಡಾಕೂಟ ಹಾಗೂ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಡಿ.9ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯಾದವಸಭಾ ಕೇಂದ್ರ ಸಮಿತಿ ಅಧ್ಯಕ್ಷ ಎ.ಕೆ. ಮಣಿಯಾಣಿ ಬೆಳ್ಳಾರೆ, ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಸುಳ್ಯ ತಾಲೂಕಿನ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರುಗಳು, ತಾಲೂಕು ಸಮಿತಿಯ ಪದಾಧಿಕಾರಿಗಳು, ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.