ಸುಳ್ಯ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿ ಧನು ಸಂಕ್ರಮಣ ಪೂಜೆ

0

ಸುಳ್ಯದ ಕಾರಣಿಕ ಕ್ಷೇತ್ರ ಶ್ರೀ ಕಲ್ಕುಡ ,ಕಲ್ಲುರ್ಟಿ, ಗುಳಿಗ ದೈವದ ಸಾನಿಧ್ಯದಲ್ಲಿ ಧನು ಸಂಕ್ರಮಣ ಪೂಜೆಯು ಇಂದು ನಡೆಯಿತು.

ದೈವಸ್ಥಾನದ ಪೂಜಾರಿ ಮೋನಪ್ಪ ಗೌಡ ಮತ್ತು ತಿಮ್ಮಪ್ಪ ಗೌಡ ರವರ ನೇತೃತ್ವದಲ್ಲಿ ವಿಶೇಷ ಪೂಜೆಯು ನಡೆಯಿತು.

ದೈವಸ್ಥಾನದ ಆಡಳಿತ ಧರ್ಮದರ್ಶಿ ಮಂಡಳಿಯ ಮೊಕ್ತೇಸರ ಪಿ.ಕೆ ಉಮೇಶ್ ಹಾಗೂ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ
ಊರ ಪರ ಊರ ಭಕ್ತಾದಿಗಳು ಆಗಮಿಸಿ ಪ್ರಾರ್ಥಿಸಿ ಹರಕೆ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು.