ಬೆಂಗಳೂರು ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿಗೆ ದ್ವಿತೀಯ ಸ್ಥಾನ

0

ಡಿಸೆಂಬರ್ 16 ರಂದು ಬೆಂಗಳೂರಿನಲ್ಲಿ ನಡೆದ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿಯವರು ದ್ವಿತೀಯ ಸ್ಥಾನದೊಂದಿಗೆ ರೂ.15000 ನಗದು ಬಹುಮಾನ ಪಡೆದುಕೊಂಡಿದ್ದಾರೆ. ಪ್ರಸ್ತುತ ಕೇಂಬ್ರಿಡ್ಜ್ ಸ್ಕೂಲಿನಲ್ಲಿ ದೈಹಿಕ ಶಿಕ್ಷಕಿಯಾಗಿರುವ ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಹಾಗೂ ದಮಯಂತಿ ದಂಪತಿಗಳ ಪುತ್ರಿ.