ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

0

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಸುಳ್ಯದಲ್ಲಿ ಇಂದು ಆಚರಿಸಲಾಯಿತು.

ಹಿರಿಯರಾದ ಬಾಪೂ ಸಾಹೇಬ್ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಡಿಸಿಸಿ‌ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ನಗರ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಅಂಬೆಕಲ್ಲು, ಇಂಟೆಕ್ ಸುಳ್ಯ ವಿಧಾನಸಭಾ ಕ್ಷೇತ್ರಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ಕೆ.ಗೊಕುಲ್ ದಾಸ್, ಸುಜಯಕೃಷ್ಣ, ನಂದರಾಜ ಸಂಕೇಶ, ಸುರೇಶ್ ಎಂ.ಹೆಚ್., ರಾಜು ಪಂಡಿತ್, ಗಂಗಾಧರ್ ಮೇನಾಲ ಮೊದಲಾದವರಿದ್ಧರು.