ಬೂಡು ಭಗವತಿ ಕ್ಷೇತ್ರದಲ್ಲಿ ಪ್ರತಿಷ್ಠಾದಿನ ಮಹಾಪೂಜೆ

0

ಸುಳ್ಯದ ಪನ್ನೆಬೀಡು ಶ್ರೀ ಭಗವತಿ ಕ್ಷೇತ್ರದಲ್ಲಿ ಪ್ರತಿಷ್ಠಾ ದಿನ ಮಹಾಪೂಜೆಯು ಜ.05 ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹಾಗೂ ಸಮಿತಿ ಸದಸ್ಯರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.