ಪಂಜ: ಧನು ಪೂಜೆ ಸಂಪನ್ನ – ಭಜನೆ ಸಂಕೀರ್ತನೆ

0

ಪಂಜ ಸೀಮೆಯ ಶ್ರೀ ಪರಿವಾರ ಪಂಲಿಂಗೇಶ್ವರ ದೇವಸ್ಥಾನದಲ್ಲಿ ಜ.14 ರಂದು ಧನು ಪೂಜೆ ಸಂಪನ್ನಗೊಂಡಿತು.

ಮುಂಜಾನೆ ಪಂಬೆತ್ತಾಡಿ ಪಂಚಶ್ರೀ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ ಜರಗಿತು . ಉತ್ಸವ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿ ಸದಸ್ಯರು,ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.