ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದಿಂದ ಆಹಾರ ಕಿಟ್ ವಿತರಣೆ

0

ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದ ವತಿಯಿಂದ ಇತ್ತೀಚೆಗೆ ಮರದಿಂದ ಬಿದ್ದು ಗಾಯವಾದ ಎಲ್ಲಾ ಸಂಘಟನೆಗಳಲ್ಲಿದ್ದ ಪೈಚಾರ್ ಕುಕ್ಕಾಜೆಕಾನ ಜಗದೀಶ್ ಪೈಚಾರ್ ರವರಿಗೆ ಆಹಾರದ ಕಿಟ್ ಅನ್ನು ಜ.18 ರಂದು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಮಾಜಿ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.