ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಾಲರಾಮ ವಿಗ್ರಹದ ಪ್ರತಿಷ್ಠಾಪನೆ ಹಿನ್ನೆಲೆ

0

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಹೂವಿನ ಅಲಂಕಾರ ಸೇವೆ

ಅಯೋಧ್ಯೆಯಲ್ಲಿ ಶ್ರೀ ರಾಮಜನ್ಮಭೂಮಿಯಲ್ಲಿ ಬಾಲರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಹೂವಿನ ಅಲಂಕಾರ ವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸದಸ್ಯರಾದ ಶ್ರೀವತ್ಸ. ಅವರ ಸ್ನೇಹಿತರಾದ ಅಂಬರೀಶ್ ಬೆಂಗಳೂರು ಅವರು ಉಚಿತವಾಗಿ ಹೂವನ್ನು ನೀಡಿ ಸಹಕರಿಸಿದ್ದಾರೆ.
ಈ ಸಂದರ್ಭದಲ್ಲಿ ಭಜನೆ ನಡೆಯುತ್ತಿದೆ.