ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ: ಹಳೆಗೇಟು ಕೇಶವಕೃಪಾದಲ್ಲಿ ವಿಶೇಷ ಹವನ

0

ಅಯೋಧ್ಯೆಯಲ್ಲಿ ಶ್ರೀಬಾಲರಾಮನ ಪ್ರತಿಷ್ಠೆ ನಡೆಯುವ ಹಿನ್ನೆಲೆಯಲ್ಲಿ ಇಂದು ಹಳೆಗೇಟು ಕೇಶವಕೃಪಾದಲ್ಲಿ ವಿಶೇಷ ಹವನ ನಡೆಯಿತು.

ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ವಿಶೇಷ ಹೋಮ ನಡೆಯಿತು. ನೂರಾರು ಮಂದಿ ಭಾಗವಹಿಸಿದ್ದರು. ಅಲ್ಲಿಯೇ ಅಯೋಧ್ಯೆ ಕಾರ್ಯಕ್ರಮ ನೇರ ಪ್ರಸಾದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.