ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪಾದುಕಾ ಶಿಲಾನ್ಯಾಸ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪಾದುಕಾ ಶಿಲಾನ್ಯಾಸ ಕಾರ್ಯಕ್ರಮ ಜ. 22ರಂದು ನಡೆಯಿತು.
ಪ್ರಾತಃಕಾಲ ಗಣಪತಿ ಹವನ ನಡೆಯಿತು. ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ಅಂಗವಾಗಿ ಅರ್ಧ ಏಕಾಹ ಭಜನೆ ನಡೆಯಿತು. ಸಂಜೆ ದೀಪಾಲಂಕಾರದೊಂದಿಗೆ ಮಹಾಪೂಜೆ ನಡೆಯಿತು.