ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆ

0

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆಯು ಜ.22ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.