ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ -ಚೊಕ್ಕಾಡಿ ಗರುಡ ಯುವಕ ಮಂಡಲದ ಸದಸ್ಯರಿಂದ ರಕ್ತದಾನ

0

ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಭವ್ಯ ಮಂದಿರದಲ್ಲಿ ರಾಮ ದೇವರ ಪ್ರಾಣ ಪ್ರತಿಷ್ಠೆಯ ಶುಭ ಕಾರ್ಯಕ್ರಮದ ಅಂಗವಾಗಿ ಜ.22 ರಂದು ಚೊಕ್ಕಾಡಿ ಗರುಡ ಯುವಕ ಮಂಡಲದ ಅಧ್ಯಕ್ಷ ಮನೋಜ್ ಪಡ್ಪು ಹಾಗೂ ಸದಸ್ಯರಾದ ವಿಖ್ಯಾತ್ ತಂಟೆಪ್ಪಾಡಿ, ಧನುಷ್ ಕಾಯರ, ಅಭಿಜಿತ್ ಪೈಲೂರು ರವರು ರಕ್ತದಾನ ಮಾಡುವುದರೊಂದಿಗೆ ಸಮಾಜ ಸೇವೆಯ ಕಾರ್ಯದಲ್ಲಿ ತೊಡಗಿಸಿಕೊಂಡರು.