ಸುಳ್ಯದಲ್ಲಿ ಉಸ್ತುವಾರಿ ಸಚಿವರಿಂದ ಜನತಾದರ್ಶನ ಕಾರ್ಯಕ್ರಮ

0

ಐವರ್ನಾಡು ದೇವಸ್ಥಾನದ ರಸ್ತೆ ಅಭಿವೃದ್ಧಿಗಾಗಿ ನಾಗರಿಕಾ ಸೇವಾ ಸಮಿತಿಯಿಂದ ಮನವಿ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆ ತೀವ್ರ ಹದಗೆಟ್ಟಿದ್ದು ಈ ರಸ್ತೆಯ ಅಭಿವೃದ್ಧಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಜ.23 ರಂದು ಸುಳ್ಯದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮನವಿ ನೀಡಲಾಯಿತು.
ನಾಗರಿಕ ಸೇವಾ ಸಮಿತಿ ವತಿಯಿಂದ ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ,ಗ್ರಾಮಸ್ಥರು,ಉಪಸ್ಥಿತರಿದ್ದರು.