ಅಯೋಧ್ಯೆ ಶ್ರೀ ರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕುಲ್ಕುಂದ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ತಾರಕ ಜಪ ಯಜ್ಞ

0

ಅಯೋಧ್ಯ ಶ್ರೀ ರಾಮ ಮಂದಿರದಲ್ಲಿ
ಪ್ರಾಣ ಪ್ರತಿಷ್ಠೆ ಪ್ರಯುಕ್ತ ಜ.22 ರಂದು ಕುಲ್ಕುಂದ ಬಸವೇಶ್ವರ ದೇವಳದಲ್ಲಿ ಶ್ರೀರಾಮ ತಾರಕ ಜಪ ಯಜ್ಞ ಹಾಗೂ ಶ್ರೀ ರಾಮ ಯಾಗ ಮತ್ತು ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶ್ರೀರಾಮ ದೇವರಿಗೆ ಪುಷ್ಪಾರ್ಚನೆ ಮಾಡಲಾಯಿತು. ಇದೇ ಸಂದರ್ಭ ಕರಸೇವಕರಾಗಿ ದುಡಿದ ಗಿರಿಧರ ಸ್ಕಂದ,
ಅವರುಗಳನ್ನು ಸನ್ಮಾನಿಸಲಾಯಿತು. ಬಸವೇಶ್ವರ ದೇವಾಲಯ ಆಡಳಿತ ಮಂಡಳಿ, ವಿವಿಧ ಸಮಿತಿ ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.