ಎಡಮಂಗಲ ಗ್ರಾ.ಪಂ.ನಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

0

ಎಡಮಂಗಲ ಗ್ರಾ.ಪಂ.ನಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು.


ಪಂಚಾಯತ್ ಅಧ್ಯಕ್ಷ ರಾಮಣ್ಣ ಜಾಲ್ತಾರು ಧ್ವಜಾರೋಹನ
ನೆರವೇರಿಸಿ ಬಳಿಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂವಿಧಾನ ಶಿಲ್ಪಿ ಡಾ||ಬಿ.ಆರ್. ಅಂಬೇಡ್ಕರ್ ರಿಗೆ ಈ ಸಂದರ್ಭದಲ್ಲಿ ನಮನ ಸಲ್ಲಿಸಲಾಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್
ಸದಸ್ಯರು, ಎಡಮಂಗಲ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ
ಲಕ್ಷ್ಮೀನಾರಾಯಣ ಜಾಲ್ತಾರು, ಎಡಮಂಗಲ ಅಟೋ ಚಾಲಕ-ಮಾಲಕರು,


ಗ್ರಾಮಸ್ಥರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭವ್ಯ.ಎಂ.ಬಿ ಸ್ವಾಗತಿಸಿದರು.