ಮೇದಿನಡ್ಕದಲ್ಲಿ ಗಣರಾಜ್ಯೋತ್ಸವ

0

ಅಜ್ಜಾವರ ಗ್ರಾಮದ ಮೇದಿನಡ್ಕದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಕಿರಣ್ ಕುಮಾರ್ ಮುಡೂರು ಧ್ವಜಾರೋಹಣ ನೆರವೇರಿಸಿದರು ಮಾತನಾಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ಅತಿಥಿ ಶಿಕ್ಷಕಿ ಶ್ರೀಮತಿ ಬಿಂಧು,
ಸ್ಥಳೀಯರಾದ ದಯಾಳ್ ಮೇದಿನಡ್ಕ, ಅಂಗನವಾಡಿ ಕಾರ್ಯಕರ್ತೆ ಶಿವಪಾಕ್ಯ , ವಿಘ್ನೇಶ್ವರ, ಸತ್ಯಶೀಲನ್, ಭಾಸ್ಕರ ಸೆಲ್ವಂ ರತ್ನಂ, ಹಾಗೂ ಶಾಲಾ ವಿದ್ಯಾರ್ಥಿಗಳು ಊರಿನವರು ಉಪಸ್ಥಿತರಿದ್ದರು, ರಮೇಶ್ ಮೇದಿನಡ್ಕ ಕಾರ್ಯಕ್ರಮ ಸಂಘಟಿಸಿದರು.