ಗುತ್ತಿಗಾರು ಪ್ರಾ.ಕೃ.ಪ. ಸ‌. ಸಂಘದಲ್ಲಿ ಗಣರಾಜ್ಯೋತ್ಸವ

0

ಗುತ್ತಿಗಾರು ಪ್ರಾ.ಕೃ.ಪ. ಸ‌. ಸಂಘದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗಿದ್ದು ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಧ್ವಜಾರೋಹಣ ಮಾಡಿದರು.

ಸಂಘದ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಅಂಬೆಕಲ್ಲು, ಕಾರ್ಯನಿರ್ವಾಹಣಾಧಿಕಾರಿ ಶರತ್ ಎ.ಕೆ, ಸಂಘದ ನಿರ್ದೇಶಕರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.