ಪಂಜ ಜಾತ್ರೋತ್ಸವದಲ್ಲಿ ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಾಹಿತಿ ಕೇಂದ್ರ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಜೇಸಿಐ ಪಂಜ ಪಂಚಶ್ರೀ ವತಿಯಿಂದ ಉತ್ಸವ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಉದ್ಘಾಟಿಏ. ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜೇಸಿ ಜೀವನ್ ಮೆಲ್ಕಜೆ ವಹಿಸಿದ್ದರು, ವೇದಿಕೆಯಲ್ಲಿ ಸುದ್ದಿ ಚಾನೆಲ್ ನ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ , ನಿಕಟಪೂರ್ವ ಅಧ್ಯಕ್ಷ ಜೇಸಿ ಲೋಕೇಶ್ ಅಕ್ರಿಕಟ್ಟೆ, ಕಾರ್ಯದರ್ಶಿ ಜೇಸಿ ಜೀವನ್ ಶೆಟ್ಟಿಗದ್ದೆ , ಕಾರ್ಯಕ್ರಮ ನಿರ್ದೇಶಕ ಜೇಸಿ ಕುಸುಮಾಧರ ಕಕ್ಯಾನ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಘಟಕದ ಪೂರ್ವಧ್ಯಕ್ಷರುಗಳು, ಸದಸ್ಯರು ಭಾಗವಹಿಸಿದರು. ಫೆ. 5ರ ದರ್ಶನ ಬಲಿ ಮತ್ತು 6ರ ರಥೋತ್ಸವದ 2 ದಿನ ಮಾಹಿತಿ ಕೇಂದ್ರವು ಕಾರ್ಯಚರಿಸಿತು.