ರಾಮ ಮಂದಿರದ ಬ್ರಹ್ಮಕಲಶೋತ್ಸವ -ರಾಮಕೃಷ್ಣ ಕಾಟುಕುಕ್ಕೆ ಬಳಗದಿಂದ ದಾಸ ಗಾನ ಮಂಜರಿ

0

ಸುಳ್ಯ ರಾಮ ಮಂದಿರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಧ್ವಾಧೀಶ ವಿಠಲದಾಸ ನಾಮಾಂಕಿತ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದ ಕಲಾವಿದರಿಂದ
ದಾಸ ಗಾನ ಮಂಜರಿ ಕಾರ್ಯಕ್ರಮ ಪ್ರದರ್ಶನವಾಯಿತು.