ಮಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ. ಪುಷ್ಪರಾಜ್ ಕೆ

0

ಮಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ. ಪುಷ್ಪರಾಜ್ ಕೆ ಆಯ್ಕೆಯಾಗಿದ್ದಾರೆ.
ಮೂಲತಃ ಸುಳ್ಯ ತಾಲೂಕಿನ ಪಂಜದವರಾದ ಪುಷ್ಲರಾಜ್ ರವರು ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಾ. ತಿಂಗಳ 23 ಮತ್ತು 24ರಂದು ಮಂಗಳೂರಿನಲ್ಲಿ ನಡೆಯಲಿರುವ 26ನೇ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಕಾರ್ಯದರ್ಶಿಯೂ ಆಗಿರುತ್ತಾರೆ.