ಮಾ.11 : ಮಂಡೆಕೋಲು ದೇವಸ್ಥಾನ ಬ್ರಹ್ಮಕಲಶ ಆಮಂತ್ರಣ ಬಿಡುಗಡೆ

0

ಕೋಟಿ ಲೇಖನ ಯಜ್ಞದ ಸಂಕಲ್ಪ

ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಉತ್ಸವ ಎಪ್ರಿಲ್ ತಿಂಗಳಲ್ಲಿ ಆರಂಭವಾಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ.11ರಂದು‌ನಡೆಯಲಿದೆ. ಹಾಗೂ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಕೋಟಿ ಲೇಖನ ಯಜ್ಞದ ಸಂಕಲ್ಪ ನಡೆಯುವುದು. ಶಾಸಕಿ ಭಾಗೀರಥಿ ಮುರುಳ್ಯ ಈ ಸಂದರ್ಭದಲ್ಲಿ ಉಪಸ್ಥಿತರಿರುವರು.