ಸುಳ್ಯದಲ್ಲಿ ಪರಿಹಾರಿಣಿ ಅಕ್ಯುಪ್ರೆಶರ್ ಚಿಕಿತ್ಸೆ ಆರಂಭ

0

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎದುರು ಇರುವ ಸಂಧ್ಯಾರಶ್ಮಿ ಯಲ್ಲಿ ಅಕ್ಯುಪ್ರೆಶರ್ ಚಿಕಿತ್ಸೆ ಆರಂಭಗೊಂಡಿದೆ.

ಶಿವಮೊಗ್ಗದ ಶ್ಚಂದನ್. ಜಿ. ಮತ್ತು ಮಂಜುನಾಥ್. ಎನ್.ರವರು ಚಿಕಿತ್ಸಕರಾಗಿದ್ದಾರೆ.

ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ, ಮಲಬದ್ಧತೆ, ಸಕ್ಕರೆ ಕಾಯಿಲೆ, ಗ್ಯಾಸ್ಟ್ರಿಕ್, ಕೊಲೆಸ್ಟ್ರಾಲ್, ಪಕ್ಷವಾತ,ಗಂಟುನೋವು, ದೇಹದ ಅತಿಭಾರ, ಸ್ತ್ರೀಯರ ಸಮಸ್ಯೆಗಳು, ಜೀರ್ಣ ಸಮಸ್ಯೆ, ರಕ್ತದೊತ್ತಡ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಿದ್ದಾರೆ.

ಅಂಗೈ ಮತ್ತು ಪಾದಗಳಿಗೆ ಒತ್ತಡ ನೀಡಿ ದೇಹವನ್ನು ಪುನಶ್ಚೇತನ ಗೊಳಿಸಿ ಆರೋಗ್ಯ ವರ್ಧಿಸುವ ಈ ಚಿಕಿತ್ಸೆಯ ಉಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 814 7870 814 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.