ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದ ಏಕಾಹ ಭಜನೆಯ ಆಮಂತ್ರಣ ಬಿಡುಗಡೆ

0

ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದ ಪ್ರತಿಷ್ಠ ವಾರ್ಷಿಕ ಮಹೋತ್ಸವ ಹಾಗೂ 3ನೇ ವರ್ಷದ ಅರ್ಧ ಏಕಾಹ ಭಜನೆಯ ಆಮಂತ್ರಣ ಪತ್ರಿಕೆ ಯ ಬಿಡುಗಡೆಯು ಭಜನಾ ಮಂದಿರದಲ್ಲಿ ಮಾ.24 ರಂದು ನೆರವೇರಿತು.

ಭಜನಾ ಮಂದಿರದ ಅಧ್ಯಕ್ಷ ಅವಿನ್ ಬೆಟ್ಟಂಪಾಡಿ, ಸ್ಥಾಪಕಾಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ, ಗೌರವಾಧ್ಯಕ್ಷ ನಾರಾಯಣ ಬೆಟ್ಟಂಪಾಡಿ ಮತ್ತು ಭಜನಾ ಮಂದಿರದ ಪದಾಧಿಕಾರಿಗಳು, ಭಜನಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.