ಸುಳ್ಯದಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

0

ಲೋಕಸಭಾ ಚುನಾವಣೆಗೆ ಸುಳ್ಯದಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿಯನ್ನು ಸುಳ್ಯ ಸೆಂಟರ್ ನಲ್ಲಿ ತೆರೆಯಲಾಗಿದ್ದು, ಕಚೇರಿಯ ಉದ್ಘಾಟನೆ ನಡೆಯಿತು.

ಮಾಜಿ ಸಚಿವ ಬಿ.ರಮಾನಾಥ ರೈ‌ ಕಚೇರಿಯನ್ನು ಉದ್ಘಾಟಿಸಿದರು. ಮಾಚಿ ಸಚಿವ ವಿನಯ‌ಕುಮಾರ್ ಸೊರಕೆ, ಗೇರು‌ ಅಭಿವೃದ್ದಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ, ಐವನ್ ಡಿಸೋಜಾ, ಬ್ಲಾಕ್ ಅಧ್ಯಕ್ಷ ಪಿ.ಸಿ.ಜಯರಾಮ, ಜಿ.ಕೃಷ್ಣಪ್ಪ, ಎನ್.ಜಯಪ್ರಕಾಶ್ ರೈ, ಭರತ್ ಮುಂಡೋಡಿ, ನಿತ್ಯಾನಂದ ಮುಂಡೋಡಿ, ಎಸ್.ಸಂಶುದ್ದೀನ್, ಶಾಹುಲ್ ಹಮೀದ್ ಕುತ್ತಮೊಟ್ಟೆ, ಸದಾನಂದ ಮಾವಜಿ, ಶಾಫಿ ಕುತ್ತಮೊಟ್ಟೆ, ರಘು ಬಿ, ರಾಧಾಕೃಷ್ಣ ಬೊಳ್ಳೂರು, ಪಿ.ಎಸ್.ಗಂಗಾಧರ್, ಇಸಾಕ್ ಸಾಹೇಬ್ ಪಾಜಪಳ್ಳ, ಸರಸ್ವತಿ ಕಾಮತ್, ಧನಂಜಯ ಅಡ್ಪಂಗಾಯ ಸಹಿತ ಹಲವು ಗಣ್ಯರು‌ ಭಾಗವಹಿಸಿದ್ದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.