ಕುಶನ್ ದೇರ್ಕಜೆ ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆ

0

ಕನಕಮಜಲು ಗ್ರಾಮದ ಮುಗೇರು – ಮಾಣಿಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಕುಶನ್ ದೇರ್ಕಜೆ ಅವರು ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ.

ಈತ ಕನಕಮಜಲು ಗ್ರಾಮದ ದೇರ್ಕಜೆ ವೆಂಕಪ್ಪ ನಾಯ್ಕ ಹಾಗೂ ಶ್ರೀಮತಿ ಮೋಹಿನಿ ದಂಪತಿಯ ಪುತ್ರ.