ಪಿ.ಯು.ಸಿ ಪರೀಕ್ಷೆಯಲ್ಲಿ ಬೆಳ್ಳಾರೆಯ ಹರ್ಷಿತಾ ಟಿ. ಡಿಸ್ಟಿಂಕ್ಷನ್

0

ಪಿ.ಯು.ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಬೆಳ್ಳಾರೆ ಮಾಸ್ತಿಕಟ್ಟೆಯ ಹರ್ಷಿತಾ ಟಿ 545 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ. ಇವರು ಬೆಳ್ಳಾರೆ ಮಾಸ್ತಿಕಟ್ಟೆಯ ಸುಬ್ರಹ್ಮಣ್ಯೇಶ್ವರ ಗ್ಯಾರೇಜ್ ಮಾಲಕ ತಿರುಮಲೇಶ್ವರ ಹಾಗೂ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿ ಕೆ.ಸಿ ದಂಪತಿಯ ಪುತ್ರಿ.