ಮೇ.18ರಂದು ದಿ.ನವೀನ್ ರೈ ಮೇನಾಲ ಸ್ನರಣಾರ್ಥ ರಕ್ತದಾನ ಶಿಬಿರ

0

ಬಿಜೆಪಿ ನಾಯಕರಾಗಿದ್ದ ದಿ. ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರವು ಮೇ.18ರಂದು ಮೇನಾಲದ ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ನಡೆಯಲಿದೆ.

ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ. ಜಿಲ್ಲೆ ಸುಳ್ಯ ತಾಲೂಕು,, ಶ್ರೀಕೃಷ್ಣ ಭಜನಾ ಮಂದಿರ ಮೇನಾಲ ಇದರ ಆಶ್ರಯದಲ್ಲಿ ಕಾರ್ಯಕ್ರಮ ನಡೆಯುವುದು.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಭಾಗೀರಥಿ ಮುರುಳ್ಯ, ಚಂದ್ರಶೇಖರ ತಳೂರು, ಕ್ಯಾ.ಬ್ರಿಜೇಶ್ ಚೌಟ, ಸುಧಾಕರ ರೈ ಪಿ.ಬಿ., ಡಾ.ಮನೋಜ್ ಅಡ್ಡಂತಡ್ಕ, ಶ್ರೀಮತಿ ರಾಧಾ ನಾರಾಯಣ ರೈ ಮೇನಾಲ, ಕಮಲಾಕ್ಷ ರೈ ಮೇನಾಲ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.