ಮಾಜಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಸುಳ್ಯಕ್ಕೆ ಸೌಹಾರ್ದ ಭೇಟಿ

0

ಮೇ. 14 ರಂದು ಮಾಜಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಇವರು ಸುಳ್ಯದ ಓಡಬೈಯಲ್ಲಿರುವ ಶ್ರೀಮತಿ ಶಶಿಕಾಲಾ ಶುಭಕರ ರಾವ್ ಇವರ ಮನೆಗೆ ಸೌಹಾರ್ದ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಸುಳ್ಯ ನಗರ ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಕುಸುಮಾಧರ ಎ.ಟಿ ಮತ್ತು ಕಾರ್ಯದರ್ಶಿ ನಾರಾಯಣ ಎಸ್.ಎಮ್ ಇವರು ಶಾಲು ಹೊದಿಸಿ ಹಾರ ಹಾಕಿ ಸ್ವಾಗತಿಸಿದರು.