ಉಬರಡ್ಕ: ಮರಣ ಸಾಂತ್ವನ ಧನ ಸಹಾಯ ವಿತರಣೆ

0

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಿರಿಯ ಸದಸ್ಯರಾಗಿದ್ದು, ಮೇ.16 ರಂದು ನಿಧನರಾದ ನೆಯ್ಯೋಣಿ ನಾಯರ್ ಗುಂಡಿಮನೆ ಈಶ್ವರ ನಾಯ್ಕ ರವರ ಪತ್ನಿ ಶ್ರೀಮತಿ ಸರಸ್ವತಿ ಯವರಿಗೆ ಮರಣ ಸಾಂತ್ವನ ನಿಧಿ ರೂ.9000/- ವನ್ನು ಮೃತರ ಪತಿ ಈಶ್ವರ ನಾಯ್ಕ್ ರವರಿಗೆ ಮೇ.16 ರಂದು ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆಯವರು ವಿತರಿಸಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಪಿ.ಎಸ್ ಗಂಗಾಧರ್, ಸುರೇಶ್ ಎಂ.ಎಚ್, ಹರಿಪ್ರಸಾದ್ ಪಾನತ್ತಿಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ,
ಮೃತರ ಮಗಳು ಲಲಿತ, ಅಳಿಯ ರವಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.