ಕೊಡಗು ಸಂಪಾಜೆ: ಕರ್ನಾಟಕ ವಿಧಾನ ಪರಿಷತ್ ಚುನಾಣೆಯ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್ ಮತ್ತು ಕೆ .ಕೆಮಂಜುನಾಥ್ ಪರವಾಗಿ ಮತಯಾಚನೆ

0

ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರ ದ ಚುಣಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್ ಮತ್ತು ಕೆ.ಕೆ ಮಂಜುನಾಥ್ ರವರ ಪರವಾಗಿ. ಕೊಡಗು ಸಂಪಾಜೆ ಗ್ರಾಮದಲ್ಲಿ ಮೇ . 27 ರಂದು ಮತಯಾಚನೆ ನಡೆಸಲಾಯಿತು .

ಈ ಸಂದರ್ಭದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಪಿ ಎಲ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮೊಯಿದಿನ್ ಕುಂಞಿ .ಎಸ್, ಮಾಜಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಎಸ್ ಪಿ, ಮುಖಂಡರಾದ ತಿರುಮಲ ಸೋನಾ, ರಿತಿನ್ ಡೆಮ್ಮಲೆ, ರೋಹಿತ್ ಕುದ್ಕುಳಿ ಹಾಜರಿದ್ದರು.