ಇಂದು ರಾತ್ರಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲದಲ್ಲಿ ಪತ್ತನಾಜೆ ಪ್ರಯುಕ್ತ ಬಲಿ ಒಳಗಾಗುವ ಕಾರ್ಯಕ್ರಮ

0

ಸುಳ್ಯಸೀಮೆ ಮಹತೋಭಾರ ಶ್ರೀ ಮಲ್ಲಿಕಾರ್ಜುನ ದೇಗುಲದಲ್ಲಿ ಪತ್ತನಾಜೆ ಪ್ರಯುಕ್ತ ಬಲಿ ಒಳಗಾಗುವ ಕಾರ್ಯಕ್ರಮವು ಇಂದು ಮೇ.29ರಂದು ರಾತ್ರಿ ಜರುಗಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಕಾರ್ಯ ನಿರ್ವಹಣಾಧಿಕಾರಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿರಲಿದ್ದಾರೆ.