ಆಲೆಟ್ಟಿ ಸದಾಶಿವ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರು

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶ ರಾದ ಬಿ.ಮೋಹನ್ ಬಾಬು ರವರು ಇಂದು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಆಲೆಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ದೇವಸ್ಥಾನಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಕೃಪಾಶಂಕರ ತುದಿಯಡ್ಕ, ಪುರುಷೋತ್ತಮ ಗೌಡ ಕೋಲ್ಚಾರು, ಪ್ರಸನ್ನ ಕೆ.ಸಿ

ಬಡ್ಡಡ್ಕ,ವ್ಯ.ಸ.ಸದಸ್ಯರಾದ ನ್ಯಾಯವಾದಿ ಸತೀಶ್ ಕುಂಭಕೋಡು, ಅಚ್ಚುತ ಮಣಿಯಾಣಿ ಆಲೆಟ್ಟಿ, ಹರಿಪ್ರಸಾದ್ ಗಬ್ಬಲ್ಕಜೆ, ಮಮತಾ ನಾರ್ಕೋಡು, ನಳಿನಿ ರೈ ಆಲೆಟ್ಟಿ, ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ,
ಭಜನಾ ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ,
ವಕೀಲರ ಸಂಘದ
ಅಧ್ಯಕ್ಷ ನಾರಾಯಣ ಕೆ, ಅರಣ್ಯಾಧಿಕಾರಿ ಮಂಜುನಾಥ ಎನ್, ನ್ಯಾಯವಾದಿ ಹರೀಶ್ ಬೂಡುಪನ್ನೆ, ನಾರಾಯಣ ಎಮ್, ಜಗದೀಶ್ ಹುದೇರಿ ಮತ್ತಿತರರು ಜತೆಯಲ್ಲಿದ್ದರು.
ಅರ್ಚಕ ಹರ್ಷಿತ್ ಬನ್ನಿಂತಾಯ ರವರು ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು.