ನಾಲ್ಕೂರು : ಕುಸುಮಾವತಿಯವರಿಗೆ ಚೆಕ್ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ). ನಾಲ್ಕೂರು
ದುರ್ಗಾ ಸ್ವ ಸಹಾಯ ಸಂಘದ ಸದಸ್ಯರಾದ ಕುಸುಮಾವತಿಯವರ ಮಗನ ಅನಾರೋಗ್ಯಕ್ಕೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯಿಂದ ಮಂಜೂರಾದ ಚೆಕ್ಕನ್ನು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರ್ ರವರು ನೀಡಿದರು.
ಈ ಸಂದರ್ಭ ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ , ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ಉಪಸ್ಥಿತರಿದ್ದರು.

ವರದಿ : ಡಿ. ಎಚ್.