ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮನ

0

ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮನವಾಗಿದೆ.

ಸುಬ್ರಹ್ಮಣ್ಯಕ್ಕೆ ಆಗಮಿಸಿದ ಅವರು ದೇವಸ್ಥಾನದ ವತಿಯಿಂದ ಅಧಿಕಾರಿಗಳು, ಎ.ಸಿ, ಸ್ವಾಗತಿಸಿದರು. ಹಾಗೇ ಕಾಂಗ್ರೆಸ್ ಪಕ್ಷದ ನಾಯಕರು ಹಾರ ಹಾಕಿ ಬರಮಾಡಿಕೊಂಡರು.

ಇನ್ನು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ.