ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಡಾl ವಿದ್ಯಾಪ್ರಸನ್ನ ಶ್ರೀಗಳ ಭೇಟಿ

0

ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಬಳಿಕ ಕುಟುಂಬ ಸಮೇತ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾlವಿದ್ಯಾಪ್ರಸನ್ನ ಶ್ರೀಗಳನ್ಙು ಭೇಟಿಯಾಗಿ ಆಶೀರ್ವಾದ ಪಡೆದರು.

ಶ್ರೀಗಳು ಶಾಲು, ಹಾರ ನೀಡಿ ಕುಟುಂಬವನ್ನು ಆಶೀರ್ವದಿಸಿದರು.