ಮಾಜಿ ಸಿ.ಎಂ. ಯಡಿಯೂರಪ್ಪರಿಗೆ ತಾಲೂಕು ಜೆಡಿಎಸ್ ವತಿಯಿಂದ ಗೌರವ

0

ಜೂ.24 ರಂದು ಸುಳ್ಯದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪರು ಆಗಮಿಸಿದ್ದು, ಸುಳ್ಯದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ. ಎಂ.ಬಿ.ಸದಾಶಿವ, ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ರಾಮಚಂದ್ರ ಬಳ್ಳಡ್ಕ ಮೊದಲಾದವರು ಇದ್ದರು.