ಹಾಲೆಮಜಲು: ಮತ್ತೆ ಬರೆ ಕುಸಿತ

0

ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಲ್ಸೂರು – ಸುಬ್ರಹ್ಮಣ್ಯ ಹೆದ್ದಾರಿಯ ಹಾಲೆಮಜಲು ತಿರುವಿನಲ್ಲಿ ಮತ್ತೆ ಬರೆ ಕುಸಿತ ಉಂಟಾಗಿ ಚರಂಡಿ ಮುಚ್ಚಿದ್ದು, ಮಳೆ ನೀರೆಲ್ಲ ರಸ್ತೆಯಲ್ಲಿ ಮಣ್ಣು ಸಮೇತ ಹರಿಯುತ್ತಿದೆ. ದ್ವಿಚಕ್ರ ಸವಾರರವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ.

ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಬೇಕಾಗಿದೆ.

ವರದಿ.ಡಿ.ಹೆಚ್.