ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸ್ಮರಣೆಯ ಅಂಗವಾಗಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಸಸಿ ನಾಟಿ

0

ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸ್ಮರಣೆ ಯ ಅಂಗವಾಗಿ ಸವಣೂರು ಮಹಾಶಕ್ತಿ ಕೇಂದ್ರದಲ್ಲಿ ಸುಳ್ಯ ಬಿಜೆಪಿ ಮಂಡಲದ ಎಸ್.ಟಿ ಮೋರ್ಚಾ ವತಿಯಿಂದ ಸಸಿ ನಾಟಿ ಕಾರ್ಯಕ್ರಮ ಇತ್ತೀಚೆಗೆ ನಡೆಸಲಾಯಿತು.

ಎಸ್. ಟಿ ಮೋರ್ಚಾದ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಉಜಿರಡ್ಕ, ಬಾಲಕೃಷ್ಣ ಅಲಂಗಟೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ತಾರಾನಾಥ ಕಾರ್ಯಗ, ಹಾಲು ಸೊಸೈಟಿ ಅಧ್ಯಕ್ಷ ಕೃಷ್ಣ ಭಟ್ ಕುಕ್ಕಟ್ಟೆ, ಪಂಚಾಯತ್ ಸದಸ್ಯರಾದ ಸತೀಶ್ ಅಂಗಡಿಮೂಲೆ, ಮಾಜಿ ಸದಸ್ಯರಾದ ಸತೀಶ್ ಬಲ್ಯಾಯ, ಗಣೇಶ ನಾಯ್ಕ, ದಿಲೀಪ್ ಪುಣ್ಯಪ್ಪಾಡಿ, ಶ್ರೀಧರ ಇಡ್ಯಾಡಿ, ಪ್ರವೀಣ್ ಚೆನ್ನಾವರ ಮತ್ತಿತರರು ಉಪಸ್ಥಿತರಿದ್ದರು.