ಜು.17ರಂದು ಕೇರ್ಪಡ ಶ್ರೀ ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಒಂದು ದಿನದ ತಾಂಬೂಲ ಪ್ರಶ್ನೆ

0

ಕೇರ್ಪಡ ಶ್ರೀ ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಒಂದು ದಿನದ ತಾಂಬೂಲ ಪ್ರಶ್ನೆಯು ಜು.17ರಂದು ಬುಧವಾರ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಅಭಿವೃದ್ದಿ ಕಾರ್ಯಗಳಿಗೆ ಮತ್ತು ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕ್ಷೇತ್ರದಲ್ಲಿ ಜ್ಯೋತಿಷ್ಯರಾದ ಶ್ರೀಧರನ್ ಪೆರುಂಬಾಳ ಕಾಸರಗೋಡುರವರಿಂದ ನಡೆಯಲಿರುವುದು , ಈ ಕಾರ್ಯಕ್ರಮದಲ್ಲಿ ಶ್ರೀ ಮಹಿಷಮರ್ದಿನಿ ಸೇವಾ ಸಮಿತಿ, ಶ್ರೀ ಮಹಿಷಮರ್ದಿನಿ ಮಹಿಳಾ , ಶ್ರೀ ಮಹಿಷಮರ್ದಿನಿ ಕಲಾಸಂಘ, ಅಧ್ಯಕ್ಷರುಗಳು ಸದಸ್ಯರುಗಳು ಅಲ್ಲದೆ ಕೂಡುಕಟ್ಟಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು , ಸಹಕರಿಸಿ, ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ವ್ಯವಸ್ಥಾಪನ ಸಮಿತಿ ಪ್ರಕಟಣೆ ವಿನಂತಿಸಿದ್ದಾರೆ