ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ಅಂಗನವಾಡಿಯಲ್ಲಿ ಶ್ರಮದಾನ

0

ಆದಿ ದ್ರಾವಿಡ ಯುವ ವೇದಿಕೆ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಮತ್ತು ಅಂಗನವಾಡಿಯಲ್ಲಿ ಶ್ರಮದಾನ ಮಾಡಲಾಯಿತು. ಯುವ ವೇದಿಕೆಯ ಜಿಲ್ಲಾ, ತಾಲೂಕು,ಮಹಿಳಾ ಸಮಿತಿ ಮತ್ತು ಗ್ರಾಮ ಸಮಿತಿ ಪದಾಧಿಕಾರಿಗಳು ಹಾಜರಿದ್ದರು