ನೆಲ್ಲೂರು ಕೆಮ್ರಾಜೆ ಸೊಸೈಟಿ ನಿರ್ದೇಶಕ ಮಾಧವ ಗೌಡ ಸುಳ್ಳಿಯವರಿಗೆ ಇಂದು ಸೊಸೈಟಿಯಲ್ಲಿ ಶ್ರದ್ಧಾಂಜಲಿ ಸಭೆ

0

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿ ನಿರ್ದೇಶಕ ಮಾಧವ ಸುಳ್ಳಿಯವರು ಜು.8ರಂದು ನಿಧನರಾಗಿದ್ದು, ಮೃತರಿಗೆ ಶ್ರದ್ಧಾಂಜಲಿ ಸಭೆಯನ್ನು ಸಂಘದ ಸಭಾಂಗಣದಲ್ಲಿ ಇಂದು ಸಂಜೆ 4.30ಕ್ಕೆ ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ತಿಳಿಸಿದ್ದಾರೆ.