ಸುಳ್ಯ : ಚಿಗುರು ನವಜೀವನ ಸಮಿತಿ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೀಸಿ ಟ್ರಸ್ಟ್ ಸುಳ್ಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ವಲಯ ಇದರ ಆಶ್ರಯದಲ್ಲಿ ನೂತನ ಚಿಗುರು ನವಜೀವನ ಸಮಿತಿ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸುಳ್ಯ ವಲಯ ಕಚೇರಿಯಲ್ಲಿ ನಡೆಯಿತು.

ಚಿಗುರು ನವಜೀವನ ಸಮಿತಿಯನ್ನು ನವಜೀವನ ಸಮಿತಿಯ ಅಧ್ಯಕ್ಷ ಮರಿಯಪ್ಪ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು.

ಮಾಹಿತಿ ಕಾರ್ಯಗಾರವನ್ನು ಸುಳ್ಯ ವಲಯದ ಮೇಲ್ವಿಚಾರಕರದ ಜಯಶ್ರೀ ಅವರು ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಜ್ಞಾನವಿಕಾಸ ಸಮನ್ವಯ ಅಧಿಕಾರಿಯದ ಲಕ್ಷ್ಮಿ ರವರು ಉಪಸಿದ್ಧರಿದ್ದರು ಪರಿವಾರಕಾನ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸುರೇಶ್ ರವರು ಉಪಸ್ಥಿತರಿದ್ದರು. ನವ ಜೀವನ ಸಮಿತಿಯ ಹತ್ತು ಜನ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.