ಇಂದು ಶ್ರೀ ಶಾರದಾಂಬ ಸೇವಾ ಸಮಿತಿ ಮತ್ತು ಉತ್ಸವ ಸಮಿತಿ ಹಾಗೂ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಪೂರ್ವಭಾವಿ ಸಭೆ

0

ಶ್ರೀ ಶಾರದಾಂಬ ಸೇವಾ ಸಮಿತಿ ಮತ್ತು ಉತ್ಸವ ಸಮಿತಿ ಹಾಗೂ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಪೂರ್ವಭಾವಿ ಸಭೆ ಇಂದು ಅಪರಾಹ್ನ ೫ ಗಂಟೆಗೆ ಭಗವತಿ ದೇವಸ್ಥಾನ ಬೂಡು ಇಲ್ಲಿ ಉತ್ಸವ ಸಮಿತಿ ಅಧ್ಯಕ್ಷರಾದ ಡಾ. ಲೀಲಾಧರ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿವಿಧ ಸಂಸ್ಥೆಯ ಅಧ್ಯಕ್ಷರು ಕಾರ್ಯದರ್ಶಿಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಕ್ರೀಡಾಸಮಿತಿಯ ದೊಡ್ಡಣ್ಣ ಬರೆಮೇಲುರವರು ತಿಳಿಸಿದ್ದಾರೆ.