ಶಿಥಿಲಗೊಂಡ ಕಲ್ಮಡ್ಕ ಗ್ರಾ.ಪಂ.‌ಕಟ್ಟಡ

0

ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾಕೋರಿ ಪಂಚಾಯತ್ ಅಧ್ಯಕ್ಷರಿಂದ ಸರಕಾರಕ್ಕೆ ಮನವಿ

ಮನವಿಯನ್ನು ಪುರಸ್ಕರಿಸಿದ ಸ್ಪೀಕರ್ ಯು.ಟಿ.ಖಾದರ್

ಕಲ್ಮಡ್ಕ ಗ್ರಾ.ಪಂ. ಕಟ್ಟಡ ಶಿಥಿಲಗೊಂಡಿದ್ದು, ನೂತನ ಕಟ್ಟಡ ನಿರ್ಮಿಸಲು ಅನುದಾನ ಕೋರಿ ಕಲ್ಮಡ್ಕ ಗ್ರಾ.ಪಂ.‌ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಸ್ಪೀಕರ್ ಯು.ಟಿ. ಖಾದರ್ ರವರಿಗೆ ಮನವಿ ಸಲ್ಲಿಸಿದ್ದು, ಈ ಬಗ್ಗೆ ಅನುದಾನ ಒದಗಿಸುವಂತೆ ಸಚಿವ ಯು.ಟಿ. ಖಾದರ್ ರವರು ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.