ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

0

ನಾಳೆ (ಆ.2)ಸುಬ್ರಹ್ಮಣ್ಯ ಪ್ರೆಸ್ ಕ್ಲಬ್‌ ವತಿಯಿಂದ ನಡೆಯಲಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಮುಂದೂಡಿಕೆ

ಸುಬ್ರಹ್ಮಣ್ಯ ಪ್ರೆಸ್ ಕ್ಲಬ್‌ ವತಿಯಿಂದ ನಾಳೆ (ಆ.2 ) ಸುಬ್ರಹ್ಮಣ್ಯದಲ್ಕಿ ನಡೆಯಲಿದ್ದ ಪತ್ರಿಕಾ ದಿನಾಚರಣೆ ಕಾರ್ಯಾಕ್ರಮ ಮುಂದೂಡಿರುವುದಾಗಿ ವರದಿಯಾಗಿದೆ.

ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜ್ ಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಎಸ್.ಎಸ್.ಪಿ.ಯು ಕಾಲೇಜ್ ನಲ್ಲಿ ನಡೆಯಬೇಕಾಗಿದ್ದ ಪತ್ರಿಕಾ ದಿನಾಚರಣೆ, ತರಬೇತಿ, ಸಂವಾದ ಕಾರ್ಯಕ್ರಮ ಮುಂದೂಡಿಕೆ ಆಗಿರುವುದಾಗಿ ತಿಳಿದು ಬಂದಿದೆ.