ಉಬರಡ್ಕ: ಬೃಹತ್ ಆಧಾರ್ ನೋಂದಣಿ ಹಾಗೂ ಅಂಚೆ ಜನ ಸಂಪರ್ಕ ಅಭಿಯಾನ

0

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಹಾಗೂ ಗ್ರಾಮ ಪಂಚಾಯತ್ ಉಬರಡ್ಕ ಮಿತ್ತೂರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸಹಯೋಗದಲ್ಲಿ ಶ್ರೀ ನಂದಿನಿ ಮಹಿಳಾ ಮಂಡಲದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮೆ ಹಾಗೂ ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಅಂಚೆ ಜನ ಸಂಪರ್ಕ ಅಭಿಯಾನವು ಆ. 5 ರಂದು ಬೆಳಿಗ್ಗೆ 10 ಗಂಟೆಯಿಂದ ಉಬರಡ್ಕ ಮಿತ್ತೂರು ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿ ಸಹಕಾರಿ ಸೌಧದಲ್ಲಿ ನಡೆಯಲಿದೆ.